Webdunia - Bharat's app for daily news and videos

Install App

ಅರಣ್ಯ ಭವನದ ಮುಂದೆ ತಟ್ಟೆ ಹಿಡಿದು ಬಿಕ್ಷೆ ಬೇಡುತ್ತಿರೋ ವಿದ್ಯಾರ್ಥಿಗಳು

Webdunia
ಸೋಮವಾರ, 16 ಅಕ್ಟೋಬರ್ 2023 (13:40 IST)
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ಬಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸಿದೆ.310 ಅರಣ್ಯ ವೀಕ್ಷಕರ  ನೇಮಕಾತಿ ಅಧಿಸೂಚನೆ ರದ್ದತಿಗೆ ಆಗ್ರಹಿಸಿ ಈಗಿನ ನೋಟಿಫಿಕೇಷನ್ ಕೂಡಲೇ ರದ್ದು ಮಾಡಬೇಕು,ಕೋವಿಡ್ ಸಂದರ್ಭದಲ್ಲಿ ಲಿಖಿತ ಪರೀಕ್ಷೆ ನಿಲ್ಲಿಸಲಾಗಿತ್ತು.ಈಗ ಪರ್ಸೆಂಟೇಜ್ ಆದಾರದಲ್ಲಿ ಆಯ್ಕೆ ಮಾಡ್ತಿದ್ದಾರೆ ಇದನ್ನ ಕೂಡಲೇ ಹಿಂಪಡೆಯಬೇಕು.ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಮಾಡಬೇಕು.ಎಸ್ ಎಸ್ ಎಲ್ ಸಿ ಅಂಕಗಳ ಮೇಲಿನ ಆಯ್ಕೆಗಳನ್ನ ರದ್ದುಪಡಿಸಿ. ಎಲ್ಲಾ ಅರ್ಹರಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿ.ಸರ್ಕಾರಿ ಕೆಲಸದ ಆಸೆಯಲ್ಲಿದ್ದ ವಿದ್ಯಾರ್ಥಿಗಳ ಆಸೆಗೆ ಅರಣ್ಯ ಇಲಾಖೆ ಮಣ್ಣು ಹಾಕಿದೆ.ಕೂಡಲೇ ಹೊಸ ಅಧಿಸೂಚನೆ ಹೊರಡಿಸಿ‌ ಪರೀಕ್ಷೆ‌ ನಡೆಸಿ.ಬೇಕೇ ಬೇಕು ಪರೀಕ್ಷೆ ಎಂದು ಅಭ್ಯರ್ಥಿಗಳು ವಿಭಿನ್ನ ವಾಗಿ ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ತಟ್ಟೆ ಹಿಡಿದು ದಯವಿಟ್ಟು ನಮ್ಮ ಆಸೆಗಳಿಗೆ ಮಣ್ಣಾಕಬೇಡಿ ಎಂದು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments