Webdunia - Bharat's app for daily news and videos

Install App

ಆದಿಚುಂಚನಗಿರಿ ಮಠದ ಸ್ವಾಮೀಜಿಯನ್ನು ಥಳಿಸಿದ ವಿದ್ಯಾರ್ಥಿಗಳು

Webdunia
ಶುಕ್ರವಾರ, 22 ಆಗಸ್ಟ್ 2014 (11:56 IST)
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ  ಆದಿಚುಂಚನಗಿರಿ ಮಠದಲ್ಲಿ  ವಿದ್ಯಾಧರನಾಥ ಸ್ವಾಮೀಜಿ ಮತ್ತು ಪ್ರಸನ್ನನಾಥ ಸ್ವಾಮೀಜಿ ನಡುವೆ ತೀವ್ರ ಕಿತ್ತಾಟ ನಡೆದ ಘಟನೆ ಸಂಭವಿಸಿದೆ. ವೇದ ಆಗಮ ಅಧ್ಯಯನ ವಿದ್ಯಾರ್ಥಿಗಳು ವಿದ್ಯಾಧರ ನಾಥ ಸ್ವಾಮೀಜಿ ಜೊತೆ ಮಾತಿನ ಚಕಿಮಕಿಗೆ ಇಳಿದು ಚೆನ್ನಾಗಿ ಥಳಿಸಿ ಹೊರದೂಡಿದ ಪ್ರಸಂಗವೂ ನಡೆಯಿತು.

ಗರ್ಭಗುಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸ್ವಾಮೀಜಿಗಳ ನಡುವೆ  ವೈಯಕ್ತಿಕ ಭಿನ್ನಾಭಿಪ್ರಾಯವಿತ್ತು. ಈ ಹಿನ್ನೆಲೆಯಲ್ಲಿ ಸದಾ ಕಿತ್ತಾಟವಾಡುತ್ತಿದ್ದರು.  ಆದರೆ ಸ್ವಾಮೀಜಿಗೆ ಥಳಿಸಿದ ಘಟನೆಯ ಹಿಂದೆ ಒಳಸಂಚು ನಡೆದಿರಬಹುದೆಂದು ಶಂಕಿಸಲಾಗಿದೆ.

ಪ್ರಸನ್ನನಾಥ ಸ್ವಾಮೀಜಿ ವಿದ್ಯಾಧರ ಅವರನ್ನು ಥಳಿಸುವಂತೆ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾದರ ಜೊತೆ ಮಾತಿನ ಚಕಮಕಿಗೆ ಇಳಿದ ವಿದ್ಯಾರ್ಥಿಗಳು ಅವರನ್ನು  ಥಳಿಸಿದ್ದಾರೆಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments