Webdunia - Bharat's app for daily news and videos

Install App

ರಾಡ್ ಗಳಿಂದ ಸಾಮೂಹಿಕ ಹಲ್ಲೆ ನಡೆಸಿದ ವಿದ್ಯಾರ್ಥಿಗಳು!

Webdunia
ಮಂಗಳವಾರ, 29 ಜನವರಿ 2019 (17:58 IST)
ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾದ ತಂಡವೊಂದು ಇಬ್ಬರ ಮೇಲೆ ಸಾಮೂಹಿಕವಾಗಿ ರಾಡುಗಳಿಂದ ಹಲ್ಲೆ ನಡೆಸಿದ ಘಟನೆ ನಡೆಸಿದೆ.

ಜನನಿಬಿಡವಾದ ಕಾಲೇಜು ರಸ್ತೆಯಲ್ಲೆ ಹಲ್ಲೆ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಮಾರಾಮಾರಿಯ ವಿಡಿಯೊ ಕ್ಲಿಪಿಂಗ್ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಹಾಡಹಗಲೇ ಹಳೇ ದ್ವೇಷದ ಹಿನ್ನೆಲೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರ ಪಟ್ಟಣದ ಭಂಡಾರ್ಕಾರ್ಸ್ ಕಾಲೇಜು ನುಗ್ಗಿ, ಅಲ್ಲಿನ ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಭಂಡಾರ್ಕಾರ್ಸ್  ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾರ್ಥಿ ಮಿಥುನ್ ಹಾಗೂ ದ್ವಿತೀಯ ಬಿಬಿಎಂ ವಿದ್ಯಾರ್ಥಿ ಅಕ್ಷಯ್ ಮೇಲೆ ಹಲ್ಲೆ ಮಾಡಿದ್ದಾರೆ. ಹೊಡೆದಾಟ ತಪ್ಪಿಸಲು ಮುಂದಾದ ಕೆಲ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಗಾಯಗೊಳಿಸಿದ್ದಾರೆ.

ಸ್ಥಳೀಯರು ಒಟ್ಟಾಗುತ್ತಿದ್ದಂತೆ ಪುಂಡ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments