Webdunia - Bharat's app for daily news and videos

Install App

ಸೆಲ್ಫಿ ಗೀಳಿಗೆ ನೀರುಪಾಲಾದ ವಿದ್ಯಾರ್ಥಿಗಳು

Webdunia
ಸೋಮವಾರ, 15 ಅಕ್ಟೋಬರ್ 2018 (16:45 IST)
ಮೊಬೈಲ್ ಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ದುರ್ಘಟನೆ ಸಂಭವಿಸಿದೆ.

ಎನ್ ಎಸ್ ಎಸ್ ಶಿಬಿರಕ್ಕೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಧಾವಂತದಲ್ಲಿ ನೀರು ಪಾಲಾಗಿರುವ ಘಟನೆ ನಡೆದಿದೆ. ನೆಲಮಂಗಲ ಹತ್ತಿರದ ಹಳೆ ನಿಜಗಲ್ಲು ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ತುಮಕೂರಿನ ಸಿದ್ಧಗಂಗಾ ಬಾಲಕರ ಕಾಲೇಜಿನ ವಿದ್ಯಾರ್ಥಿಗಳಾದ ಪೂರ್ಣಚಂದ್ರ, ಮೊಹಮ್ಮದ್, ಶಶಾಂಕ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.

ಕಾಲೇಜಿನಿಂದ 50 ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರಕ್ಕೆ ಬಂದಿದ್ದರು. ಅವರಲ್ಲಿ ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ನೀರಿನಲ್ಲಿ ನಿಂತಿದ್ದ ವೇಳೆ ಕಾಲು ಜಾರಿ ಒಬ್ಬ ನೀರಿಗೆ ಬಿದ್ದಿದ್ದಾನೆ, ಆತನನ್ನು ರಕ್ಷಣೆ ಮಾಡಲು ಮುಂದಾದ ಇತರ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments