ನೀರಲ್ಲಿ ಮುಳುಗಿ ವಿದ್ಯಾರ್ಥಿಗಳು ಸಾವು

Webdunia
ಗುರುವಾರ, 29 ಡಿಸೆಂಬರ್ 2022 (20:02 IST)
ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ ಘಟನೆ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವನಾಯಕನಹಳ್ಳಿ ಗ್ರಾಮದ ವಸತಿ ಶಾಲೆಯ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿಗಳು ಪ್ರವಾಸಕ್ಕೆಂದು ತೆರಳಿದ್ದರು. 
ಈ ವೇಳೆ ಉಳಿದ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ವಸತಿ ಶಾಲೆ ಸಮೀಪದ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಮುಂದಿನ ಸುದ್ದಿ
Show comments