Webdunia - Bharat's app for daily news and videos

Install App

ನೀರಲ್ಲಿ ಮುಳುಗಿ ವಿದ್ಯಾರ್ಥಿಗಳು ಸಾವು

Webdunia
ಗುರುವಾರ, 29 ಡಿಸೆಂಬರ್ 2022 (20:02 IST)
ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ ಘಟನೆ ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವನಾಯಕನಹಳ್ಳಿ ಗ್ರಾಮದ ವಸತಿ ಶಾಲೆಯ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿಗಳು ಪ್ರವಾಸಕ್ಕೆಂದು ತೆರಳಿದ್ದರು. 
ಈ ವೇಳೆ ಉಳಿದ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ವಸತಿ ಶಾಲೆ ಸಮೀಪದ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments