Webdunia - Bharat's app for daily news and videos

Install App

ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಹೊಡೆದಾಟ

Webdunia
ಸೋಮವಾರ, 1 ಜನವರಿ 2024 (16:26 IST)
ಹಳೆ ವೈಷಮ್ಯದ ಹಿನ್ನೆಲೆ ಮಾರಾಕಾಸ್ತ್ರಗಳಿಂದ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ನಗರದ ಮದರ್ ಟ್ರಸ್ಟ್ ಶಾಲೆ ಮುಂಭಾಗದಲ್ಲಿ ನಡೆದಿದೆ. 7ನೇ ತರಗತಿ ಮತ್ತು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಜಗಳವಾಗಿದ್ದು, ಇಬ್ಬರು ಬಾಲಕರು ಇನ್ನೂ ಮೂವರನ್ನ ಕರೆದುಕೊಂಡು ಬಂದು ಜಗಳಕ್ಕೆ ಇಳಿದಿದ್ದಾರೆ.

ಇನ್ನು ಗಲಾಟೆಯಲ್ಲಿ ವಿದ್ಯಾರ್ಥಿಗಳು ಎರಡು ಚಾಕು ಹಾಗೂ ಒಂದು ಏರ್​​​ಗನ್ ಬಳಕೆ ಮಾಡಿದ್ದಾರೆ. ಸಾರ್ವಜನಿಕರು ವಿದ್ಯಾರ್ಥಿಗಳ ಗಲಾಟೆ ಆರಂಭವಾತ್ತಿದ್ದಂತೆ ಜಗಳ ಬಿಡಿಸಿದ್ದಾರೆ. ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ಮಾರಕಾಸ್ತ್ರಗಳನ್ನು ಮತ್ತು ಇಬ್ಬರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments