ಮಧ್ಯಪಾನ ಮಾಡಿ ಕ್ಲಾಸ್ ಗೆ ಬಂದರೆಂದು ಪ್ರಿನ್ಸಿಪಾಲ್ ಬೈದಿದ್ದಕ್ಕೆ ಈ ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?!

Webdunia
ಶುಕ್ರವಾರ, 26 ಅಕ್ಟೋಬರ್ 2018 (09:05 IST)
ಬೆಂಗಳೂರು: ಮಧ್ಯಪಾನ ಮಾಡಿ ಕಾಲೇಜು ತರಗತಿಗೆ ಬಂದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಿನ್ಸಿಪಾಲ್ ಬೈದರೆಂದು ಅವಮಾನ ತಾಳಲಾರದೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರಿನ ಜಾಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಕೂಡಲೇ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಪಾನಮತ್ತರಾಗಿ ಬಂದಿದ್ದನ್ನು ಗಮನಿಸಿದ ಶಿಕ್ಷಕರು ಪ್ರಿನ್ಸಿಪಾಲರಿಗೆ ದೂರು ನೀಡಿದ್ದರು. ಇವರನ್ನು ಕರೆಸಿ ಚೆನ್ನಾಗಿ ಬೈದ ಪ್ರಾಂಶುಪಾಲರು ಮತ್ತೆ ತಪ್ಪು ಮರುಕಳಿಸಿದರೆ ತಕ್ಕ ಶಿಕ್ಷೆ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದರು. ಘಟನೆಯಿಂದ ಅವಮಾನಕ್ಕೊಳಗಾದ ವಿದ್ಯಾರ್ಥಿಗಳು ಅದೇ ಕಾಲೇಜಿನ ಕಟ್ಟಡದಿಂದ ಜಿಗಿದಿದ್ದಾರೆ. ಅದೃಷ್ಟವಶಾತ್ ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದರಿಂದ ಪ್ರಾಣ ಉಳಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments