ವಿದ್ಯಾರ್ಥಿಗಳೇ ಶಾಲೆಗೆ ಬೀಗ ಜಡಿದರು..!

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:47 IST)
ಹೆಚ್ಚುವರಿ ಶಿಕ್ಷಕರನ್ನ ವರ್ಗವಣೆ ಮಾಡಿರೋದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಕುಂಠಿತಗೊಳ್ಳುತ್ತಿದೆ ಎಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ವರ್ಗವಣೆ ಖಂಡಿಸಿ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲ್ಲೂಕಿನ ಬೀರಾವರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸರ್ಕಾರಿ ಶಾಲೆಯಲ್ಲಿ ಸುಮಾರು 87  ಜನ ವಿದ್ಯಾರ್ಥಿಗಳಿದ್ದು, ಐದು ಜನ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ ಹೆಚ್ಚುವರಿಯಾಗಿರುವ ಶಿಕ್ಷಕರನ್ನ ಬೇರೆಡೆಗೆ  ಶಿಕ್ಷಣ ಇಲಾಖೆ ವರ್ಗಾವಣೆ ಮಾಡಿದೆ. ಆದ್ದರಿಂದ  ಈಗ ಮಕ್ಕಳ ಕಲಿಕೆಯಲ್ಲಿ ಕುಂಠಿತ ಕಾಣಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ವರ್ಗಾವಣೆಯಾಗಿರುವ ನಿರಂಜನ್ ಎಂಬ ಶಿಕ್ಷಕರನ್ನ ವಾಪಸ್ ಇದೇ ಶಾಲೆಗೆ ಕಳಿಸುವಂತೆ ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.‌



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments