ಮಳೆಯಲ್ಲೇ ವಿದ್ಯಾರ್ಥಿಗಳ ಕವಾಯತು

Webdunia
ಶುಕ್ರವಾರ, 14 ಜುಲೈ 2023 (17:55 IST)
ವಿಜಯಪುರದ ಸೈನಿಕ ಶಾಲೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.. ಕಾರ್ಯಕ್ರಮದಲ್ಲಿ ಮಳೆಯ ನಡುವೆಯೇ ರಕ್ಷಣಾ ವಿದ್ಯಾರ್ಥಿಗಳು ಕವಾಯತು ಪ್ರದರ್ಶಿಸಿದರು. ಜೋರಾದ ಮಳೆಯಲ್ಲಿಯೇ ವಾಯುಸೇನೆಯ ಡ್ರೀಲ್ ತಂಡದ ವಿದ್ಯಾರ್ಥಿಗಳು ವಿಶೇಷ ಪ್ರದರ್ಶನ ನೀಡಿ ಎಲ್ಲರ ಕಣ್ಮನ ಸೆಳೆದರು. ಇನ್ನು ವಿಶೇಷ ಘಟನೆಗೆ ಕಾರ್ಯಕ್ರಮ ಸಾಕ್ಷಿಯಾಯ್ತು, ಮಳೆಯಲ್ಲಿ ಸಿಲುಕಿದ್ದ ವೃದ್ಧೆಯನ್ನು ಕೊಡೆ ಹಿಡಿದು ವಿದ್ಯಾರ್ಥಿಗಳು ಸಹಾಯ ಮಾಡದರು. ಇವೆಲ್ಲ ದೃಶ್ಯಾವಳಿಗಳು ನೋಡುಗರ ಕಣ್ಮನ ಸೆಳೆದವು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments