ವಿದ್ಯಾರ್ಥಿಗಳ ಗಮನಕ್ಕೆ: ಇಂದಿನಿಂದ 9 ಮತ್ತು 10ನೇ ತರಗತಿ ಆರಂಭ

Webdunia
ಸೋಮವಾರ, 14 ಫೆಬ್ರವರಿ 2022 (20:15 IST)
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಹೌದು, ಹಿಜಾಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗುತ್ತಿದ್ದು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಸದ್ಯ 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ್ದು, ಪಿಯುಸಿ, ಡಿಪ್ಲೋಮ ಹಾಗು ಪದವಿ ತರಗತಿಗಳಿಗೆ ರಜೆಯನ್ನು ಮುಂದುವರೆಸಲಾಗಿದ್ದು, ಇಂದು ನಡೆಯಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಭೆ ನಂತರ ಪಿಯುಸಿ ಹಾಗೂ ಪದವಿ ತರಗತಿಗಳ ಆರಂಭದ ಕುರಿತು ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

600 ಕೋಟಿ ಶ್ರೀಮಂತಿಕೆ, ಸ್ಪುರದ್ರೂಪಿಯಾಗಿದ್ರೂ ಕೇತನ್ ಅಗರ್ವಾಲ್ ಕೊಲ್ಲಲು ಸಿಯಾಗೆ ಹೇಗೆ ಮನಸ್ಸು ಬಂತು

ಕರಾವಳಿ ಮೇಲೆ ಡಿಕೆ ಶಿವಕುಮಾರ್: ಬಿಜೆಪಿ ಭದ್ರಕೋಟೆ ಪಡೆಯಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಜಾಮೀನು ನಿರಾಕರಣೆ ಆದೇಶ ಮಾರ್ಪಾಡು ಕೋರಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್‌

ಎಲ್‌ಐಸಿ ಪಾಲಿಸಿ ಹಣದ ಆಸೆಗಾಗಿ ಒಡಹುಟ್ಟಿದವನಿಗೆ ಹೀಗೆ ಮಾಡುವುದಾ

ಮುಂದಿನ ಸುದ್ದಿ
Show comments