Webdunia - Bharat's app for daily news and videos

Install App

ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳುವಂತಿಲ್ಲ: ತನ್ವೀರ್ ಸೇಠ್

Webdunia
ಶುಕ್ರವಾರ, 14 ಜುಲೈ 2017 (16:01 IST)
ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ರೀತಿಯ ಸಂಘಟನೆಯಲ್ಲಿ ಗುರುತಿಸಿಕೊಳ್ಳದಂತೆ ಸುತ್ತೋಲೆ ಹೊರಡಿಸಲು ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಂದಾಗಿದ್ದಾರೆ.

ವಿದ್ಯಾರ್ಥಿಗಳನ್ನ ಸಂಘಟನೆಗಳು ಬೇರೆ ಬೇರೆ ಸಂಘಟನೆಗಳು ಬಳಸಿಕೊಳ್ಳುತ್ತಿವೆ. ರಾಜಕೀಯವಾಗಿಯೂ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ  ಭಾಗವಹಿಸದಂತೆ ಸುತ್ತೋಲೆ ಹೊರಡಿಸಲು ನಿರ್ಧರಿಸಲು ನಿರ್ಧರಿಸಲಾಗಿದೆ. ಪ್ರತಿಭಟನೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಶಾಲೆಯ ವಿದ್ಯಾರ್ಥಿಗಳನ್ನ ಹೊರಕರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಶಾಲೆ ಸೂಕ್ಷ್ಮ ಪ್ರದೇಶ, ಅಲ್ಲಿ ಶೈಕ್ಷಣಿಕ ಚಟುವಟಿಕೆ ಮಾತ್ರ ನಡೆಯಬೇಕು. ಅದರಲ್ಲೂ ಶಿಕ್ಷಕರು ಭೋದನೆ ಬಿಟ್ಟು ಬೇರೆ ಕೆಲಸವನ್ನ ಮಾಡಬಾರದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಕಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಸರ್ಕಾರ ಗಮನ ಹರಿಸಲಿ, ಅದನ್ನ ಬಿಟ್ಟು ರಾಜಕೀಯವಾಗಿ ಮಾತ್ರ ಯಾಕೆ ಯೋಚಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನ ತಪ್ಪು ದೃಷ್ಟಿಯಿಂದ ನೋಡಲಾಗುತ್ತಿದೆ. ಹವಿದ್ಯಾರ್ಥಿ ಶಕ್ತಿಯನ್ನ ತಡೆಹಿಡಿಯುವ ಪ್ರಯತ್ನವನ್ನ ಮಾಡಬಾರದು ಎಂದು ಎಬಿವಿಪಿ ಆಗ್ರಹಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments