Webdunia - Bharat's app for daily news and videos

Install App

ಕೃಷಿ ಸಚಿವರ ಕೃಷ್ಣಭೈರೇಗೌಡರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Webdunia
ಬುಧವಾರ, 30 ಮಾರ್ಚ್ 2016 (18:50 IST)
ಬೆಂಗಳೂರು: ರಾಜ್ಯ ಕೃಷಿ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡಿಸಿ ಬೆಂಗಳೂರಿನ ಹೆಬ್ಬಾಳ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಕೃಷಿ ಸಚಿವರ ಕೃಷ್ಣಭೈರೇಗೌಡರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಉದ್ಯೋಗ ನೇಮಕಾತಿ ಕುರಿತಂತೆ ವಿವಿ ವಿದ್ಯಾರ್ಥಿಗಳು ಕೃಷಿ ಸಚಿವ ಕೃಷ್ಣಭೈರೇಗೌಡರನ್ನು ಪ್ರಶ್ನಿಸಿದ್ದಕ್ಕೆ, ಕೃಷಿ ಸಚಿವರು ಆವಾಜ್ ಹಾಕಿ,  ನೀವು ಕಾಲೇಜಿಗೆ ಸೇರುವಾಗ ನಾವು ಉದ್ಯೋಗ ಕೊಡ್ತೇವೆ ಎಂದು ಗ್ಯಾರಂಟಿ ನೀಡಿದ್ವಾ? ಉದ್ಯೋಗ ಕೊಡಬೇಕೆಂಬ ಕಾಯ್ದೆ  ಇದೀಯಾ? ನಿಮ್ಮನ್ನು ಕೃಷಿ ಪದವಿ ಓದಿ ಎಂದು ಒತ್ತಾಯಾ ಮಾಡಿದ್ವಾ? ಕೃಷಿ ಪದವೀಧರರಿಗೆ ಸರ್ಕಾರವೇ ಕೆಲಸ ಕೊಡಬೇಕು ಎಂಬ ನಿಯಮವೇನೂ ಇಲ್ಲ. ಅದಕ್ಕೆಂದೇ ಅನೇಕ ಖಾಸಗಿ ಕಂಪನಿಗಳಿವೆ ಎಂದು ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು.
 
ಈ ಹಿನ್ನೆಲೆಯಲ್ಲಿ ಕೃಷಿ ವಿದ್ಯಾರ್ಥಿಗಳು ಇಂದು ಮುಂಜಾನೆಯಿಂದ ತರಗತಿ ಬಹಿಷ್ಕರಿಸಿ, ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments