Webdunia - Bharat's app for daily news and videos

Install App

ಬಸ್ ಕೊರತೆ ವಿದ್ಯಾರ್ಥಿಗಳ ಪರದಾಟ ..!!!!

Webdunia
ಶುಕ್ರವಾರ, 19 ನವೆಂಬರ್ 2021 (18:05 IST)
ಮಾರ್ಗದಲ್ಲಿ ಈ ಮುಂಚೆ ತೂಬಗೆರೆ-ದೊಡ್ಡಬಳ್ಳಾಪುರ ಹಾಗೂ ಮುದ್ದೇನ ಹಳ್ಳಿ-ದೊಡ್ಡಬಳ್ಳಾಪುರಕ್ಕೆ ಸಾರಿಗೆ ಸೌಲಭ್ಯ ಇತ್ತು. ಆದರೆ, ಕೋವಿಡ್‌ ಕಾರಣ ನಿಲ್ಲಿಸಲಾದ ಸಾರಿಗೆ ಮತ್ತೆ ಆರಂಭವಾಗಿದ್ದರೂ, ದೊಡ್ಡಬಳ್ಳಾಪುರ- ತೂಬಗೆರೆ ನಡುವೆ ಸಾರಿಗೆ ಇಲ್ಲ 
 
ಬಹಳಷ್ಟು ಅಗಲಿದ ನಂತರವೂ ಇಲ್ಲಿನ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ ಇನ್ನು ಅಧಿಕಾರಿಗಳನ್ನ ಕೇಳಿದ್ರೆ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಿದ್ದಾರೆ .ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ರು ಇನ್ನಾದರೂ ಸೂಕ್ತ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಂಡರೆ ಸಾಕಷ್ಟು ವಿದ್ಯಾರ್ಥಿಗಳಿಗೆ ಒಳ್ಳೆಯದಾಗುವುದು .

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments