Webdunia - Bharat's app for daily news and videos

Install App

ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಪರೀಕ್ಷೆ ಬರಿಯಬೇಕು

Webdunia
ಭಾನುವಾರ, 27 ಮಾರ್ಚ್ 2022 (18:21 IST)
ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಿ ಎಂದು ಆರೋಗ್ಯ ಸಚಿವ ಸುಧಾಕರ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು.
ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನಕ್ಕೆ ನಾವೆಲ್ಲರೂ ಗೌರವ ನೀಡಬೇಕಿದೆ. ಶಾಲೆಗಳಲ್ಲಿನ ಸಮಾನ ಮನಸ್ಥಿತಿ, ಸಮಾನ ಮನೋಭಾವ ಹಾಗೇ ಇರಬೇಕು. ಪರೀಕ್ಷೆಯನ್ನು ಚೆನ್ನಾಗಿ ಬರೆದು ಉತ್ತಮ ಅಂಕ ಗಳಿಸಿ. ನಮ್ಮ ನಾಡು ಶಾಂತಿಯ ತೋಟ ಎಂದು ಕುವೆಂಪು ಹೇಳಿದ್ದಾರೆ. ಶಾಂತಿಯ ತೋಟಕ್ಕೆ ನೀವೆಲ್ಲರೂ ಪ್ರೇರಣೆ ಆಗಬೇಕು. ಜಾತ್ಯಾತೀತವಾಗಿ, ಧರ್ಮಾತೀತವಾಗಿ ನಮ್ಮ ಸರ್ಕಾರ ನಿಮ್ಮ ಜತೆಗೆ ಇದೆ ಎಂದರು. ಇನ್ನೂ ನಾಳೆಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಎಲ್ಲ ವಿದ್ಯಾರ್ಥಿಗಳೂ ಸಮವಸ್ತ್ರ ಧರಿಸಿಯೇ ಎಕ್ಸಾಂಗೆ ಹಾಜರಾಗಬೇಕು. ಹಿಜಾಬ್​ ಧರಿಸಿ ಬಂದವರಿಗೆ ಪರೀಕ್ಷೆಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments