Webdunia - Bharat's app for daily news and videos

Install App

ಅಧಿಕಾರ ಸ್ವೀಕರಿಸಿದ ನಂತರ ಅಧ್ಯಯನ-ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್

Webdunia
ಶುಕ್ರವಾರ, 2 ಡಿಸೆಂಬರ್ 2022 (17:34 IST)
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಸಂಬಂಧ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ  ಶಿವರಾಜ್ ಪಾಟೀಲ್ ನೇಮಕ ಕುರಿತು ಶಿವರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸರ್ಕಾರ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅದ್ಯಕ್ಷನ್ನಾಗಿ ಸರ್ಕಾರ ನೇಮಕ ಮಾಡಿದೆ. ನಾನು ಸೋಮವಾರ ಅಧಿಕಾರ ಸ್ವೀಕರಿಸುತ್ತೇನೆ, ಅಧಿಕಾರ ಸ್ವೀಕರಿಸಿದ ಮೇಲೆ ಗಡಿ ವಿವಾದಗಳ ಬಗ್ಗೆ ಅಧ್ಯಯನ ಮಾಡುತ್ತೇನೆ, ನಮ್ಮ ರಾಜ್ಯದ ಹಿತಾಸಕ್ತಿ ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮುಂದೆ ಏನು ಮಾಡಬೇಕು ಅನ್ನೋದನ್ನು ನಿರ್ಧಾರ ಮಾಡುತ್ತೇವೆ. ಗಡಿ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ. ಅದನ್ನು ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ. ಗಡಿ ಮತ್ತು ನದಿಗಳನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಹಿತರಕ್ಷಣೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಇದೆ, ಆ ಕೆಲಸ ಮಾಡುತ್ತೇವೆ ಅಂತಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments