Webdunia - Bharat's app for daily news and videos

Install App

ಕಾಣೆಯಾಗಿದೆ ಸುಬೇದಾರ್ ಮೇಜರ್ ಪತ್ತೆ

Webdunia
ಶನಿವಾರ, 9 ಜುಲೈ 2022 (15:12 IST)
ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಒಂದು ತಿಂಗಳ ಬಳಿಕ‌ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌
ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆಯಾಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ‌ ಕಾರಣವಾಗಿತ್ತು.‌ ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ ಶುಕ್ರವಾರ ಸಿಕ್ಕಿದ್ದಾರೆ.
 
ಕ್ಯಾಂಪ್‌ ಪ್ರದೇಶದಿಂದ‌ ಕಳೆದ‌ ತಿಂಗಳು 12ರಂದು‌ ಮಧ್ಯಾಹ್ನ ಸುರ್ಜಿತ್ ಸಿಂಗ್ ನಾಪತ್ತೆ ಆಗಿದ್ದರು.‌ ಎಟಿಎಂ ನಿಂದ‌ ಹಣ ಪಡೆಯಲು ಹೋದವರು ಮರಳಿ ಬಂದಿರಲಿಲ್ಲ. ‌ಮೊಬೈಲ್ ಟ್ರೆಸ್ ಮಾಡಿದರೂ ಸಿಕ್ಕಿರಲಿಲ್ಲ.‌ ಸೇನಾಧಿಕಾರಿಯನ್ನು ಯಾರಾದರೂ ಅಪಹರಣ ಮಾಡಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments