ಸುಭಾಹು ಆ್ಯಪ್ ವಿಸ್ತರಣೆ: ಏನಿದು ಗೊತ್ತಾ?

Webdunia
ಗುರುವಾರ, 24 ಜನವರಿ 2019 (18:59 IST)
ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಮಾಡಲು ಚಾಲನೆ ನೀಡಲಾಯಿತು.

ಚಾಮರಾಜನಗರದ ಎಸ್ಪಿ ಕಛೇರಿಯಲ್ಲಿ ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಚಾಲನೆ ಮಾಡಲಾಯಿತು.
ಐಜಿಪಿ ಶರತ್ ಚಂದ್ರ ಅವರು ಆ್ಯಪ್ ಅನ್ನು ಜಿಲ್ಲಾ ಮಟ್ಟದ ಠಾಣೆಗಳಿಗೆ ವಿಸ್ತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಇದರಿಂದ ಜಿಲ್ಲೆಯಲ್ಲಿ ಕಳ್ಳತನದ ಪ್ರಕರಣಗಳು ಕಡಿಮೆಯಾಗಿವೆ. ರಾತ್ರಿವೇಳೆಯ ಗಸ್ತು ವ್ಯವಸ್ಥೆಗೆ ಪರಿಣಾಮಕಾರಿಯಾಗಿರುತ್ತೆ ಹಾಗೂ ಉತ್ತಮವಾಗಿರುತ್ತೆ. ಸಿಬ್ಬಂದಿ ಗಸ್ತು ಮಾಡಿರುವುದರ ಬಗ್ಗೆಯೂ ಕ್ಷಣಾರ್ಧದಲ್ಲಿ ತಿಳಿಯಬಹುದು. ರೌಡಿ ಆಸಾಮಿಗಳ ಚಲನವಲನದ ಮೇಲೂ ಸಹ ಸೂಕ್ತ ನಿಗಾವಹಿಸಲು ಅನುಕೂಲಕರವಾಗಿರುತ್ತದೆ ಎಂದು ಅವರು ಹೇಳಿದರು.

ಈ ಒಂದು ತಂತ್ರಾಂಶದ ಬಳಕೆಯಿಂದಾಗಿ ಸಾರ್ವಜನಿಕರಲ್ಲೂ ಸಹ ಇಲಾಖೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments