Webdunia - Bharat's app for daily news and videos

Install App

ಸುಭಾಹು ಆ್ಯಪ್ ವಿಸ್ತರಣೆ: ಏನಿದು ಗೊತ್ತಾ?

Webdunia
ಗುರುವಾರ, 24 ಜನವರಿ 2019 (18:59 IST)
ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಮಾಡಲು ಚಾಲನೆ ನೀಡಲಾಯಿತು.

ಚಾಮರಾಜನಗರದ ಎಸ್ಪಿ ಕಛೇರಿಯಲ್ಲಿ ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಚಾಲನೆ ಮಾಡಲಾಯಿತು.
ಐಜಿಪಿ ಶರತ್ ಚಂದ್ರ ಅವರು ಆ್ಯಪ್ ಅನ್ನು ಜಿಲ್ಲಾ ಮಟ್ಟದ ಠಾಣೆಗಳಿಗೆ ವಿಸ್ತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಇದರಿಂದ ಜಿಲ್ಲೆಯಲ್ಲಿ ಕಳ್ಳತನದ ಪ್ರಕರಣಗಳು ಕಡಿಮೆಯಾಗಿವೆ. ರಾತ್ರಿವೇಳೆಯ ಗಸ್ತು ವ್ಯವಸ್ಥೆಗೆ ಪರಿಣಾಮಕಾರಿಯಾಗಿರುತ್ತೆ ಹಾಗೂ ಉತ್ತಮವಾಗಿರುತ್ತೆ. ಸಿಬ್ಬಂದಿ ಗಸ್ತು ಮಾಡಿರುವುದರ ಬಗ್ಗೆಯೂ ಕ್ಷಣಾರ್ಧದಲ್ಲಿ ತಿಳಿಯಬಹುದು. ರೌಡಿ ಆಸಾಮಿಗಳ ಚಲನವಲನದ ಮೇಲೂ ಸಹ ಸೂಕ್ತ ನಿಗಾವಹಿಸಲು ಅನುಕೂಲಕರವಾಗಿರುತ್ತದೆ ಎಂದು ಅವರು ಹೇಳಿದರು.

ಈ ಒಂದು ತಂತ್ರಾಂಶದ ಬಳಕೆಯಿಂದಾಗಿ ಸಾರ್ವಜನಿಕರಲ್ಲೂ ಸಹ ಇಲಾಖೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments