Webdunia - Bharat's app for daily news and videos

Install App

ಸುಭಾಹು ಆ್ಯಪ್ ವಿಸ್ತರಣೆ: ಏನಿದು ಗೊತ್ತಾ?

Webdunia
ಗುರುವಾರ, 24 ಜನವರಿ 2019 (18:59 IST)
ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಮಾಡಲು ಚಾಲನೆ ನೀಡಲಾಯಿತು.

ಚಾಮರಾಜನಗರದ ಎಸ್ಪಿ ಕಛೇರಿಯಲ್ಲಿ ಸುಭಾಹು ಆ್ಯಪ್ ಅನ್ನು  ಜಿಲ್ಲಾವ್ಯಾಪ್ತಿಗೆ ವಿಸ್ತರಣೆ ಚಾಲನೆ ಮಾಡಲಾಯಿತು.
ಐಜಿಪಿ ಶರತ್ ಚಂದ್ರ ಅವರು ಆ್ಯಪ್ ಅನ್ನು ಜಿಲ್ಲಾ ಮಟ್ಟದ ಠಾಣೆಗಳಿಗೆ ವಿಸ್ತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಇದರಿಂದ ಜಿಲ್ಲೆಯಲ್ಲಿ ಕಳ್ಳತನದ ಪ್ರಕರಣಗಳು ಕಡಿಮೆಯಾಗಿವೆ. ರಾತ್ರಿವೇಳೆಯ ಗಸ್ತು ವ್ಯವಸ್ಥೆಗೆ ಪರಿಣಾಮಕಾರಿಯಾಗಿರುತ್ತೆ ಹಾಗೂ ಉತ್ತಮವಾಗಿರುತ್ತೆ. ಸಿಬ್ಬಂದಿ ಗಸ್ತು ಮಾಡಿರುವುದರ ಬಗ್ಗೆಯೂ ಕ್ಷಣಾರ್ಧದಲ್ಲಿ ತಿಳಿಯಬಹುದು. ರೌಡಿ ಆಸಾಮಿಗಳ ಚಲನವಲನದ ಮೇಲೂ ಸಹ ಸೂಕ್ತ ನಿಗಾವಹಿಸಲು ಅನುಕೂಲಕರವಾಗಿರುತ್ತದೆ ಎಂದು ಅವರು ಹೇಳಿದರು.

ಈ ಒಂದು ತಂತ್ರಾಂಶದ ಬಳಕೆಯಿಂದಾಗಿ ಸಾರ್ವಜನಿಕರಲ್ಲೂ ಸಹ ಇಲಾಖೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments