Webdunia - Bharat's app for daily news and videos

Install App

ಮಾಜಿ ಮೇಯರ್ ಮಲ್ಲಿಕಾರ್ಜುನ್ ಗಂಗಾಂಬಿಕೆಯಿಂದ ನಾಮಪತ್ರ ಸಲ್ಲಿಕೆ

Webdunia
ಗುರುವಾರ, 13 ಏಪ್ರಿಲ್ 2023 (20:40 IST)
ಚುನಾವಣಾ ಕಣ ರಂಗೇರುತ್ತಿದೆ.  ಮೂರು ಪಕ್ಷಗಳಲ್ಲಿಯೂ  ಕೆಲವು ಕಡೆ  ಟಿಕೆಟ್ ಘೋಷಣೆ ಮಾಡಿದ್ರೆ ಉಳಿದ  ಒಂದಷ್ಟು ಕ್ಷೇತ್ರದಲ್ಲಿ ಇನ್ನೂ ಕೂಡ ಅಭ್ಯರ್ಥಿ ಯಾರೇಂದು ಫೈನಲ್ ಆಗಿಲ್ಲ. ಚಿಕ್ಕಪೇಟೆ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ದೊಡ್ಡ ದಂಡೆಯಿದೆ. ಮಾಜಿ ಮೇಯರ್ ಮಲ್ಲಿಕಾರ್ಜುನ್ ಗಂಗಾಂಬಿಕೆ  ನಾಮಪತ್ರ ಸಲ್ಲಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಚಿಕ್ಕಪೇಟೆಯ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದ್ರು. ನಾನು ಕ್ಷೇತ್ರದ ಲ್ಲಿ ಬಹಳಷ್ಟು ಕೆಲಸ‌ಗಳನ್ನ ಮಾಡಿದ್ದೇನೆ ನನ್ನ ಸೇವೆಯನ್ನು ಗುರುತಿಸಿ ಪಕ್ಷ ನನಗೆ ಟೆಕೆಟ್ ಕೊಡುತ್ತದೆ ಎಂಬ ವಿಶ್ವಾಸ ನನಗಿದೆ ಹಾಗಾಗಿ ಇವತ್ತು ಒಳ್ಳೆಯ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಸಿದ್ದೇನೆ ಟಿಕೆಟ್ ಕೋಡೋದು ಬಿಡೋದು ನಾಯಕರಿಗೆ ಬಿಟ್ಟ ವಿಚಾರ ಅಲ್ಲದೆ ಒಂದು ವೇಳೆ ಟಿಕೆಟ್ ಕೊಡದಿದ್ರೆ ಏನು ಮಾಡಬೇಕು ಎಂದು ಕಾರ್ತಕರ್ತರ ಜತೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments