Webdunia - Bharat's app for daily news and videos

Install App

ಮಾಜಿ ಮೇಯರ್ ಮಲ್ಲಿಕಾರ್ಜುನ್ ಗಂಗಾಂಬಿಕೆಯಿಂದ ನಾಮಪತ್ರ ಸಲ್ಲಿಕೆ

Webdunia
ಗುರುವಾರ, 13 ಏಪ್ರಿಲ್ 2023 (20:40 IST)
ಚುನಾವಣಾ ಕಣ ರಂಗೇರುತ್ತಿದೆ.  ಮೂರು ಪಕ್ಷಗಳಲ್ಲಿಯೂ  ಕೆಲವು ಕಡೆ  ಟಿಕೆಟ್ ಘೋಷಣೆ ಮಾಡಿದ್ರೆ ಉಳಿದ  ಒಂದಷ್ಟು ಕ್ಷೇತ್ರದಲ್ಲಿ ಇನ್ನೂ ಕೂಡ ಅಭ್ಯರ್ಥಿ ಯಾರೇಂದು ಫೈನಲ್ ಆಗಿಲ್ಲ. ಚಿಕ್ಕಪೇಟೆ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ದೊಡ್ಡ ದಂಡೆಯಿದೆ. ಮಾಜಿ ಮೇಯರ್ ಮಲ್ಲಿಕಾರ್ಜುನ್ ಗಂಗಾಂಬಿಕೆ  ನಾಮಪತ್ರ ಸಲ್ಲಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ಚಿಕ್ಕಪೇಟೆಯ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದ್ರು. ನಾನು ಕ್ಷೇತ್ರದ ಲ್ಲಿ ಬಹಳಷ್ಟು ಕೆಲಸ‌ಗಳನ್ನ ಮಾಡಿದ್ದೇನೆ ನನ್ನ ಸೇವೆಯನ್ನು ಗುರುತಿಸಿ ಪಕ್ಷ ನನಗೆ ಟೆಕೆಟ್ ಕೊಡುತ್ತದೆ ಎಂಬ ವಿಶ್ವಾಸ ನನಗಿದೆ ಹಾಗಾಗಿ ಇವತ್ತು ಒಳ್ಳೆಯ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಸಿದ್ದೇನೆ ಟಿಕೆಟ್ ಕೋಡೋದು ಬಿಡೋದು ನಾಯಕರಿಗೆ ಬಿಟ್ಟ ವಿಚಾರ ಅಲ್ಲದೆ ಒಂದು ವೇಳೆ ಟಿಕೆಟ್ ಕೊಡದಿದ್ರೆ ಏನು ಮಾಡಬೇಕು ಎಂದು ಕಾರ್ತಕರ್ತರ ಜತೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments