Webdunia - Bharat's app for daily news and videos

Install App

ಬರ ಪೀಡಿತ ತಾಲೂಕುಗಳಲ್ಲಿ ಬರಗಾಲ ಪರಿಹಾರ ಕಾಮಗಾರಿಗಳ ಕ್ರಿಯಾಯೋಜನೆ ಸಲ್ಲಿಸಿ: ಸಚಿವರ ಸೂಚನೆ

Webdunia
ಗುರುವಾರ, 13 ಸೆಪ್ಟಂಬರ್ 2018 (17:59 IST)
ಪ್ರತಿ ತಾಲೂಕಿನ ಟಾಸ್ಕ ಫೋರ್ಸ ಸಮಿತಿಗೆ 5 ಲಕ್ಷ ರೂ.ಗಳ ಅನುದಾನ ನೀಡಲಾಗಿದೆ. ತಕ್ಷಣ ಬರಗಾಲ ಪರಿಹಾರ ಕಾಮಗಾರಿಗಳ ಕ್ರೀಯೋಜನೆ ಸಿದ್ದಪಡಿಸಿ ಅನೂಮೋದನೆ ಪಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ಹೊರತುಪಡಿಸಿ ಇನ್ನುಳಿದ  ತಾಲೂಕುಗಳನ್ನು  ಬರಪಿಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಪ್ರತಿ ತಾಲೂಕಿನ ಟಾಸ್ಕ ಫೋರ್ಸ ಸಮಿತಿಗೆ 5 ಲಕ್ಷ ರೂ.ಗಳ ಅನುದಾನ ನೀಡಲಾಗಿದೆ. ತಕ್ಷಣ ಬರಗಾಲ ಪರಿಹಾರ ಕಾಮಗಾರಿಗಳ ಕ್ರೀಯಾಯೋಜನೆ ಸಿದ್ದಪಡಿಸಿ ಅನೂಮೋದನೆ ಪಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ ಖರ್ಗೆ ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್. ನಿಯಮಗಳ ಪ್ರಕಾರ ಕೇಂದ್ರ ಸರ್ಕಾರವು  ಮಳೆಯ  ಕೊರತೆ ಹಾಗೂ ಬಿತ್ತನೆ ಪ್ರದೇಶದ ಆಧಾರದ ಮೇಲೆ ಬರಪಿಡಿತ ತಾಲೂಕುಗಳ ಘೋಷಣೆ ಮಾಡಿದೆ ಎಂದರು.

      ಲೋಕೊಪಯೋಗಿ ಇಲಾಖೆಯಲ್ಲಿ ಬಾಕಿಯಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಮಯ ನಿಗದಿಪಡಿಸಬೇಕು. ಆಯಾ ವಿಭಾಗದ ಅಧಿಕಾರಿಗಳು ಸಂಬಂಧಿಸಿದ ಶಾಸಕರಿಗೆ ಮತಕ್ಷೇತ್ರದಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರ ನೀಡಬೇಕು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕಾಮಗಾರಿಗಳಿಗೆ ಪುನಃ ಟೆಂಡರ್ ಕರೆಯಬೇಕು. ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರೈಲ್ವೇ ಸೇತುವೆ ಕಾಮಗಾರಿಗಳಲ್ಲಿ ರೈಲ್ವೇ ಇಲಾಖೆಯ ತನ್ನ ಪಾಲಿನ ಕಾಮಗರಿಯನ್ನು ಪೂರ್ಣಗೊಳಿಸಿದ್ದು, ಲೋಕೋಪಯೊಗಿ ಇಲಾಖೆಯಿಂದ ಆದಷ್ಟು ಬೇಗ ಸಂಪರ್ಕ ರಸ್ತೆಗಳನ್ನು ಪೂರ್ಣಗೊಳಿಸಿ ಕಾಮಗಾರಿಯನ್ನು ಸಾರ್ವಜನಿಕ ಉಪಯೋಗಕ್ಕೆ ಸಿದ್ದಪಡಿಸಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments