ಉಪನೋಂದಾವಣೆ ಕಚೇರಿಗಳಲ್ಲಿ ಅನಧಿಕೃತ ವ್ಯಕ್ತಿಗಳ ಓಡಾಟಕ್ಕೆ ರಾಜ್ಯ ಸರ್ಕಾರದಿಂದ ಬ್ರೇಕ್..!!!

Webdunia
ಮಂಗಳವಾರ, 26 ಜುಲೈ 2022 (15:40 IST)
ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ' ಎಂದು ತಿಳಿಸಿದ್ದಾರೆ.
 
ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ಚಲನವಲನಗಳನ್ನು ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ' ಎಂದು ಅಶೋಕ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments