ಉತ್ತರಾಧಿಕಾರಿ ವಿವಾದ: ಜೈನ ಮುನಿಗಳು ಆಕ್ರೋಶ

Webdunia
ಭಾನುವಾರ, 4 ನವೆಂಬರ್ 2018 (16:46 IST)
ಮಹಾರಾಷ್ಟ್ರ ನಾಂದೆಣಿ ಜೈನ ಮಠದ ಉತ್ತರಾಧಿಕಾರಿಯ ನೇಮಕದ ವಿಚಾರವಾಗಿ ವಿವಾದ ಭುಗಿಲೆದ್ದಿದೆ.
ಹಾವೇರಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಬ್ಬರು ಜೈನ್ ಭಟ್ಟಾರಕರು ಜಂಟಿ ಸುದ್ದಿಗೋಷ್ಟಿಯನ್ನ ಏರ್ಪಡಿಸಿದ್ದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾವು ನಾಂದೆಣಿ ಮಠದ ಶಿಷ್ಯ ಪರಂಪರೆಯವರು. ಆ ಮಠಕ್ಕೆ ನಮ್ಮಿಬ್ಬರಲ್ಲಿ ಯಾರಾದರು ಉತ್ತರಾಧಿಕಾರಿಯಾಗಬೇಕು ಅಂತದ್ರಲ್ಲಿ ನಾಂದೆಣಿ ಶಿಷ್ಯ ಪರಂಪರೆ ಅಲ್ಲದವರನ್ನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡುತ್ತಿದ್ದಾರೆ ಎಂದು ದೂರಿದರು.

ಅಷ್ಟೇ ಅಲ್ಲ ಆಯ್ಕೆಯ ವಿಚಾರವಾಗಿ ನಮ್ಮನ್ನು  ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕೆಲವೇ ಕೆಲವು ಜನರು ಸೇರಿಕೊಂಡು ತಮಗೆ ಬೇಕಾದವರನ್ನ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡುತ್ತಿದ್ದಾರೆ. ಇದು ನಮಗೆ ಶ್ರವಣಬೆಳಗೊಳದ ಚಾರಿಕೀರ್ತಿ ಭಟ್ಟಾರಕರು ಮಾಡುತ್ತಿರುವ ಅನ್ಯಾಯ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments