Webdunia - Bharat's app for daily news and videos

Install App

ಸಿಎಎ - ಎನ್ ಆರ್ ಸಿ ಮಸೂದೆ ವಿರೋಧಿಸಿ ಇಂಥ ಚಳುವಳಿ ಮಾಡೋದಾ

Webdunia
ಸೋಮವಾರ, 6 ಜನವರಿ 2020 (19:49 IST)
ಸಿಎಎ ಮತ್ತು ಎನ್ ಆರ್ ಸಿ ಮಸೂದೆ ಹಿಂಪಡೆಯಲು ಆಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಲಾಗಿದೆ.

ಹುಬ್ಬಳ್ಳಿಯಲ್ಲಿ ಅಂಬೇಡ್ಕರ್ ವೃತ್ತದಲ್ಲಿರುವ ಅಂಚೆ ಕಚೇರಿ ಎದುರಿಗೆ ಪತ್ರ ಚಳುವಳಿ ಮಾಡುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿದರು.

ದೇಶದಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಉದ್ದೇಶಿತ ಕೇಂದ್ರ ಸರ್ಕಾರದ ಹೊಸ ಸಿಎಎ ಮಸೂದೆಯು ಸಂವಿಧಾನದ ನಿಯಮ ಮತ್ತು ಆಶಯಗಳಿಗೆ ವಿರುದ್ಧವಾಗಿದೆ. ಈ ಕಾಯದೆಯಲ್ಲಿ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ನರಿಗೆ ಮಾತ್ರ ಅವಕಾಶ ಸಿಗಲಿದೆ.

ಆದರೆ, ಮುಸ್ಲೀಂ ಸಮುದಾಯಕ್ಕೆ ಯಾವುದೇ ರಕ್ಷಣೆ ಒದಗಿಸಿಲ್ಲ ಎಂದು ದೂರಿದ್ರು. ಮುಸ್ಲಿಂ ಸಮಾಜದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments