Webdunia - Bharat's app for daily news and videos

Install App

ಮಗನ ಕಾಟಕ್ಕೆ ತಂದೆಗೆ ಬಂತು ಇಂಥಾ ಗತಿ

Webdunia
ಮಂಗಳವಾರ, 24 ಡಿಸೆಂಬರ್ 2019 (18:30 IST)

ಜನ್ಮ ನೀಡಿದ ಮಗ ನೀಡುತ್ತಿದ್ದ ಕಾಟಕ್ಕೆ ಬೇಸತ್ತ ತಂದೆಯೊಬ್ಬನಿಗೆ ಬರಬಾರದ ಗತಿ ಬಂದೊದಗಿದೆ.
 

ಪುತ್ರ ಜಗಳ ತೆಗೆದ ವಿಚಾರವನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ತಂದೆಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಕುಮಚಹಳ್ಳಿಯ ಶಿವಲಿಂಗಪ್ಪ ಆತ್ಮಹತ್ಯೆಗೆ ಶರಣಾದ ತಂದೆಯಾಗಿದ್ದಾರೆ. ಇವರು ತಮ್ಮ ಮಗನೊಂದಿಗೆ ನಡೆದ ಜಗಳದಿಂದ ಮನಸ್ತಾಪ ಮಾಡಿಕೊಂಡು ದೇವಾಲಯಕ್ಕೆ ಹೋಗೋದಾಗಿ ಹೇಳಿ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.

ತೆರಕಣಾಂಬಿ ಬಳಿಯ ಹುಲುಗನಮುರುಡಿ ಬೆಟ್ಟದಲ್ಲಿ ಶವ ಪತ್ತೆಯಾಗಿದ್ದು, ಈ ಕುರಿತು ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments