Webdunia - Bharat's app for daily news and videos

Install App

ಮಗನ ಕಾಟಕ್ಕೆ ತಂದೆಗೆ ಬಂತು ಇಂಥಾ ಗತಿ

Webdunia
ಮಂಗಳವಾರ, 24 ಡಿಸೆಂಬರ್ 2019 (18:30 IST)

ಜನ್ಮ ನೀಡಿದ ಮಗ ನೀಡುತ್ತಿದ್ದ ಕಾಟಕ್ಕೆ ಬೇಸತ್ತ ತಂದೆಯೊಬ್ಬನಿಗೆ ಬರಬಾರದ ಗತಿ ಬಂದೊದಗಿದೆ.
 

ಪುತ್ರ ಜಗಳ ತೆಗೆದ ವಿಚಾರವನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ತಂದೆಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಕುಮಚಹಳ್ಳಿಯ ಶಿವಲಿಂಗಪ್ಪ ಆತ್ಮಹತ್ಯೆಗೆ ಶರಣಾದ ತಂದೆಯಾಗಿದ್ದಾರೆ. ಇವರು ತಮ್ಮ ಮಗನೊಂದಿಗೆ ನಡೆದ ಜಗಳದಿಂದ ಮನಸ್ತಾಪ ಮಾಡಿಕೊಂಡು ದೇವಾಲಯಕ್ಕೆ ಹೋಗೋದಾಗಿ ಹೇಳಿ ಕೊನೆಗೆ ಶವವಾಗಿ ಪತ್ತೆಯಾಗಿದ್ದಾರೆ.

ತೆರಕಣಾಂಬಿ ಬಳಿಯ ಹುಲುಗನಮುರುಡಿ ಬೆಟ್ಟದಲ್ಲಿ ಶವ ಪತ್ತೆಯಾಗಿದ್ದು, ಈ ಕುರಿತು ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments