ಹುಚ್ಚ ವೆಂಕಟ್ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

Webdunia
ಶುಕ್ರವಾರ, 11 ಅಕ್ಟೋಬರ್ 2019 (15:43 IST)
ಬಿಗ್ ಬಾಸ್ ಹೊಸ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ.  ಈ ವೇಳೆ ಹಳೇ ಸ್ಪರ್ಧಿ ಹುಚ್ಚ ವೆಂಕಟ್ ಬಗ್ಗೆ ಕಿಚ್ಚ ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹುಚ್ಚ ವೆಂಕಟ್ ಗೆ ಸಹಾಯ ಬೇಕು ಅನಿಸುತ್ತಿದೆ. ಅವರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಯಾವುದೇ ವ್ಯಕ್ತಿ ಬಗ್ಗೆ ಹೀಗೆ ಅಂತ ನಿರ್ಧಾರ ಮಾಡಿ ಹೇಳೋಕೆ ಆಗೋದಿಲ್ಲ. ವ್ಯಕ್ತಿತ್ವ ಎಲ್ಲರಿಗೂ ಭಿನ್ನವಾಗಿರುತ್ತದೆ.

ಒರಟು ಅಂತ ಕರೆಯಬಹುದಾದ ಹುಚ್ಚ ವೆಂಕಟ್ ಕೆಟ್ಟ ವ್ಯಕ್ತಿ ಅಲ್ಲ ಅಂತ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಹುಚ್ಚ ವೆಂಕಟ್ ಮನಸ್ಸಿನಲ್ಲಿ ಯಾವುದೋ ವಿಷಯ ಕೊರೆಯುತ್ತಿರಬಹುದು. ಅದನ್ನು ಅವರು ಹೇಳಿಕೊಳ್ಳುತ್ತಿರೋ ರೀತಿ ಸರಿಯಲ್ಲದಿರಬಹುದು.

ವ್ಯಕ್ತಿ ಕೆಟ್ಟವನಾಗಲು ಇಲ್ಲವೇ ಒಳ್ಳೆಯವನಾಗಲು ಜನರು, ಪರಿಸ್ಥಿತಿ, ಸನ್ನಿವೇಶ ಕಾರಣವಾಗಬಲ್ಲವು ಅಂತ ಸುದೀಪ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments