Webdunia - Bharat's app for daily news and videos

Install App

ಹುಚ್ಚ ವೆಂಕಟ್ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

Webdunia
ಶುಕ್ರವಾರ, 11 ಅಕ್ಟೋಬರ್ 2019 (15:43 IST)
ಬಿಗ್ ಬಾಸ್ ಹೊಸ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ.  ಈ ವೇಳೆ ಹಳೇ ಸ್ಪರ್ಧಿ ಹುಚ್ಚ ವೆಂಕಟ್ ಬಗ್ಗೆ ಕಿಚ್ಚ ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹುಚ್ಚ ವೆಂಕಟ್ ಗೆ ಸಹಾಯ ಬೇಕು ಅನಿಸುತ್ತಿದೆ. ಅವರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಯಾವುದೇ ವ್ಯಕ್ತಿ ಬಗ್ಗೆ ಹೀಗೆ ಅಂತ ನಿರ್ಧಾರ ಮಾಡಿ ಹೇಳೋಕೆ ಆಗೋದಿಲ್ಲ. ವ್ಯಕ್ತಿತ್ವ ಎಲ್ಲರಿಗೂ ಭಿನ್ನವಾಗಿರುತ್ತದೆ.

ಒರಟು ಅಂತ ಕರೆಯಬಹುದಾದ ಹುಚ್ಚ ವೆಂಕಟ್ ಕೆಟ್ಟ ವ್ಯಕ್ತಿ ಅಲ್ಲ ಅಂತ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಹುಚ್ಚ ವೆಂಕಟ್ ಮನಸ್ಸಿನಲ್ಲಿ ಯಾವುದೋ ವಿಷಯ ಕೊರೆಯುತ್ತಿರಬಹುದು. ಅದನ್ನು ಅವರು ಹೇಳಿಕೊಳ್ಳುತ್ತಿರೋ ರೀತಿ ಸರಿಯಲ್ಲದಿರಬಹುದು.

ವ್ಯಕ್ತಿ ಕೆಟ್ಟವನಾಗಲು ಇಲ್ಲವೇ ಒಳ್ಳೆಯವನಾಗಲು ಜನರು, ಪರಿಸ್ಥಿತಿ, ಸನ್ನಿವೇಶ ಕಾರಣವಾಗಬಲ್ಲವು ಅಂತ ಸುದೀಪ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments