ವಿಮಾನ ನಿಲ್ದಾಣ ಪಕ್ಕದಲ್ಲೇ ನಡೆಯಿತು ಇಂಥ ಘಟನೆ

Webdunia
ಸೋಮವಾರ, 5 ಆಗಸ್ಟ್ 2019 (17:42 IST)
ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಭಾರೀ ಮಳೆಯ ಪರಿಣಾಮ ರಾಜ್ಯದ ಗಡಿ ಜಿಲ್ಲೆಗಳ ಮೇಲೂ ಆಗುತ್ತಿದೆ. ಗಡಿ ಜಿಲ್ಲೆಯ ವಿಮಾನ ನಿಲ್ದಾಣದ ಹತ್ತಿರದಲ್ಲೇ ಭಾರಿ ಅನಾಹುತವೊಂದು ನಡೆದಿದೆ.

ಬೆಳಗಾವಿಯಲ್ಲಿರೋ ಸಾಂಬ್ರಾ ವಿಮಾನ ನಿಲ್ದಾಣದ ಹತ್ತಿರದಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಭೂಮಿ ಕುಸಿದಿದೆ.   

ಕುಸಿದಿರೋ ನೆಲದಲ್ಲಿಯೇ ಮಳೆ ನೀರು ಧಾರಾಕಾರವಾಗಿ ಹರಿಯುತ್ತಿದೆ.

ಸಹಜವಾಗಿಯೇ ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಈ ಪ್ರದೇಶದಲ್ಲಿರೋ ಜನರು ಭಯದಲ್ಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments