Webdunia - Bharat's app for daily news and videos

Install App

ವಿಮಾನ ನಿಲ್ದಾಣ ಪಕ್ಕದಲ್ಲೇ ನಡೆಯಿತು ಇಂಥ ಘಟನೆ

Webdunia
ಸೋಮವಾರ, 5 ಆಗಸ್ಟ್ 2019 (17:42 IST)
ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಭಾರೀ ಮಳೆಯ ಪರಿಣಾಮ ರಾಜ್ಯದ ಗಡಿ ಜಿಲ್ಲೆಗಳ ಮೇಲೂ ಆಗುತ್ತಿದೆ. ಗಡಿ ಜಿಲ್ಲೆಯ ವಿಮಾನ ನಿಲ್ದಾಣದ ಹತ್ತಿರದಲ್ಲೇ ಭಾರಿ ಅನಾಹುತವೊಂದು ನಡೆದಿದೆ.

ಬೆಳಗಾವಿಯಲ್ಲಿರೋ ಸಾಂಬ್ರಾ ವಿಮಾನ ನಿಲ್ದಾಣದ ಹತ್ತಿರದಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ಭೂಮಿ ಕುಸಿದಿದೆ.   

ಕುಸಿದಿರೋ ನೆಲದಲ್ಲಿಯೇ ಮಳೆ ನೀರು ಧಾರಾಕಾರವಾಗಿ ಹರಿಯುತ್ತಿದೆ.

ಸಹಜವಾಗಿಯೇ ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಈ ಪ್ರದೇಶದಲ್ಲಿರೋ ಜನರು ಭಯದಲ್ಲಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments