Webdunia - Bharat's app for daily news and videos

Install App

ಊಟ ಮಾಡಲು ಹೋದಾಗ ನಡೆಯಿತು ಅಂಥ ಕೆಲಸ

Webdunia
ಶುಕ್ರವಾರ, 18 ಅಕ್ಟೋಬರ್ 2019 (15:41 IST)
ಊಟ ಮಾಡೋಕೆ ಅಂತ ಹೋಗಿದ್ದ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಅಂಥ ಕೆಲಸ ನಡೆದು ಹೋಗಿದೆ.

ಮಂಡ್ಯದ ಕಿಕ್ಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ತೆಂಗಿನಕಾಯಿ ವ್ಯಾಪಾರಕ್ಕೆ ಪ್ರಸಿದ್ಧಿ ಪಡೆದಿದೆ. ಆದರೆ ಇಲ್ಲಿ ಕಷ್ಟ ಪಟ್ಟು ಬೆಳೆ ಬೆಳೆದ ರೈತನಿಗೆ ಭಾರೀ ಅನ್ಯಾಯವಾಗಿದೆ.

ತೆಂಗಿನ ಕಾಯಿ ಮಾರಾಟಕ್ಕೆಂದು ಮಾರುಕಟ್ಟೆಗೆ ತಂದಿದ್ದ ವೆಂಕಟೇಶ್ ವಡಕಹಳ್ಳಿ ರೈತನ ತೆಂಗಿನಕಾಯಿ ಕಳ್ಳತನವಾಗಿವೆ.
ಸುಮಾರು 4200 ತೆಂಗಿನಕಾಯಿಯನ್ನು ಮಾರಾಟಕ್ಕೆಂದು ತಂದಿದ್ರು. ಆದರೆ ವೆಂಕಟೇಶ್ ಊಟ ಮಾಡಲು ಮಾರುಕಟ್ಟೆಯಿಂದ ಹೊರ ಹೋದಾಗ ಸುಮಾರು 2000 ಕ್ಕಿಂತ ಹೆಚ್ಚು ತೆಂಗಿನ ಕಾಯಿಗಳನ್ನು ಕಳ್ಳತನ ಮಾಡಲಾಗಿದೆ.

ಎಪಿಎಂಸಿ ಅಧ್ಯಕ್ಷ ಐರೋನಹಳ್ಳಿ ಮಲ್ಲೇಶ್ ಭೇಟಿ ನೀಡಿ, ತೆಂಗಿನಕಾಯಿಗಳು ಕಳ್ಳತನವಾದ ಬಗ್ಗೆ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.   ಸಿಸಿ ಕ್ಯಾಮೆರಾ, ವಾಚಮನ್ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ ಅಂತ ಮಲ್ಲೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments