Webdunia - Bharat's app for daily news and videos

Install App

ಊಟ ಮಾಡಲು ಹೋದಾಗ ನಡೆಯಿತು ಅಂಥ ಕೆಲಸ

Webdunia
ಶುಕ್ರವಾರ, 18 ಅಕ್ಟೋಬರ್ 2019 (15:41 IST)
ಊಟ ಮಾಡೋಕೆ ಅಂತ ಹೋಗಿದ್ದ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಅಂಥ ಕೆಲಸ ನಡೆದು ಹೋಗಿದೆ.

ಮಂಡ್ಯದ ಕಿಕ್ಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ತೆಂಗಿನಕಾಯಿ ವ್ಯಾಪಾರಕ್ಕೆ ಪ್ರಸಿದ್ಧಿ ಪಡೆದಿದೆ. ಆದರೆ ಇಲ್ಲಿ ಕಷ್ಟ ಪಟ್ಟು ಬೆಳೆ ಬೆಳೆದ ರೈತನಿಗೆ ಭಾರೀ ಅನ್ಯಾಯವಾಗಿದೆ.

ತೆಂಗಿನ ಕಾಯಿ ಮಾರಾಟಕ್ಕೆಂದು ಮಾರುಕಟ್ಟೆಗೆ ತಂದಿದ್ದ ವೆಂಕಟೇಶ್ ವಡಕಹಳ್ಳಿ ರೈತನ ತೆಂಗಿನಕಾಯಿ ಕಳ್ಳತನವಾಗಿವೆ.
ಸುಮಾರು 4200 ತೆಂಗಿನಕಾಯಿಯನ್ನು ಮಾರಾಟಕ್ಕೆಂದು ತಂದಿದ್ರು. ಆದರೆ ವೆಂಕಟೇಶ್ ಊಟ ಮಾಡಲು ಮಾರುಕಟ್ಟೆಯಿಂದ ಹೊರ ಹೋದಾಗ ಸುಮಾರು 2000 ಕ್ಕಿಂತ ಹೆಚ್ಚು ತೆಂಗಿನ ಕಾಯಿಗಳನ್ನು ಕಳ್ಳತನ ಮಾಡಲಾಗಿದೆ.

ಎಪಿಎಂಸಿ ಅಧ್ಯಕ್ಷ ಐರೋನಹಳ್ಳಿ ಮಲ್ಲೇಶ್ ಭೇಟಿ ನೀಡಿ, ತೆಂಗಿನಕಾಯಿಗಳು ಕಳ್ಳತನವಾದ ಬಗ್ಗೆ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.   ಸಿಸಿ ಕ್ಯಾಮೆರಾ, ವಾಚಮನ್ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ ಅಂತ ಮಲ್ಲೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments