Webdunia - Bharat's app for daily news and videos

Install App

ಜಾಣೆ ಹುಡುಗಿ ಯಾಕೆ ಆತ್ಮಹತ್ಯೆ ಮಾಡ್ಕೊಂಡ್ಳು..?

Webdunia
ಬುಧವಾರ, 26 ಅಕ್ಟೋಬರ್ 2016 (15:30 IST)
ಹುಬ್ಬಳ್ಳಿ: ಮನನೊಂದ ವಿದ್ಯಾರ್ಥಿನಿಯೊಬ್ಬಳು ತಾನಿದ್ದ ಹಾಸ್ಟೆಲ್ ಮೇಲದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ವಿದ್ಯಾನಗರದಲ್ಲಿ ನಡೆದಿದೆ.

 
ಸುಚಿತ್ರಾ ದಾಸರ್ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೂಲತಃ ಗದಗ ಜಿಲ್ಲೆಯವಳಾದ ಆಕೆ, ನಗರದ ಪ್ರೇರಣಾ ಕಾಲೇಜ್ ನಲ್ಲಿ ಮೊದಲ ವರ್ಷ ಸೈನ್ಸ್ ಓದುತಿದ್ದಳು. ಓದಿನಲ್ಲಿ ಜಾಣೆಯಾಗಿದ್ದ ಆಕೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
 
ಆದರೆ, ಒಂದು ದಿನದ ಹಿಂದಷ್ಟೇ ಸುಚಿತ್ರಾಳ ತಂದೆ- ತಾಯ, ಮಗಳ ಯೋಗ ಕ್ಷೇಮ ವಿಚಾರಿಸಲು ಹಾಸ್ಟೆಲ್ ಗೆ ಬಂದಿದ್ದರು. ಸಂದರ್ಭದಲ್ಲಿ ಮೂವರ ನಡುವೆ ತೀವ್ರ ಜಗಳ ಉಂಟಾಗಿತ್ತು ಎನ್ನಲಾಗುತ್ತಿದೆ. ಹೆತ್ತವರ ಜೊತೆ ಜಗಳ ಮಾಡಿಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments