ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕ ಆತ್ಮಹತ್ಯೆ

Webdunia
ಶುಕ್ರವಾರ, 9 ಜುಲೈ 2021 (18:28 IST)
ಪತ್ನಿ ತೊರೆದು ಹೋಗಿದ್ದರಿಂದ ನೊಂದ ಅರ್ಚಕ ತಾನು ದಿನನಿತ್ಯ ಪೂಜಿಸುತ್ತಿದ್ದ ದೇವಸ್ಥಾನದ ದೇವಿಯ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದಲ್ಲಿ ಅಶೋಕ ಪೂಜೇರಿ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 
ದಿನನಿತ್ಯ ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಅಶೋಕನಿಂದ ಬೇಸತ್ತ ಪತ್ನಿ ನಾಲ್ಕೈದು ದಿನಗಳ ಹಿಂದೆ ಮನೆ  ಬಿಟ್ಟು ತವರು ಮನೆಗೆ ಹೋಗಿದ್ದಳು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಶೋಕ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಅರ್ಚಕನಿಗೆ ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಪಿ ಎಸ್ ಐ ಸಿದ್ದರಾಮಪ್ಪ ಉನ್ನದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದುಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments