ಪ್ರೇಮ ನಿರಾಕರಣೆ, ಯುವಕ ಆತ್ಮಹತ್ಯೆ

Webdunia
ಶನಿವಾರ, 29 ಜುಲೈ 2023 (17:30 IST)
ಪ್ರೀತಿ ಫಲಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​​ನ ಜೆಎಸ್ ನಗರದಲ್ಲಿ ನಡೆದಿದೆ. ನವೀನ ಮೂಲತಃ ಕೊಳ್ಳೆಗಾಲದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಬಾಳೆಮಂಡಿ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪ್ರೀತಿಸ್ತಿದ್ದ ಯುವತಿ ಪ್ರೇಮ ನಿರಾಕರಣೆ ಮಾಡಿದ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯತಮೆ ಹೆಸರನ್ನು ಡೆತ್​​​ನೋಟ್​​​ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ ಘಟನೆ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಲು ರವಾನೆ ಮಾಡಲಾಗಿದೆ. ಈ ಸಂಬಂಧ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments