Webdunia - Bharat's app for daily news and videos

Install App

ಮೃತ ಯೋಧನ ಕುಟುಂಬಕ್ಕೆ ನೆರವಾದ ಸುಧಾಮೂರ್ತಿ

Webdunia
ಮಂಗಳವಾರ, 16 ಅಕ್ಟೋಬರ್ 2018 (16:09 IST)
ಮೃತಯೋಧನೊಬ್ಬನ ಕುಟುಂಬಕ್ಕೆ ಸುಧಾಮೂರ್ತಿ ನೆರವಾಗಿ ಮಾನವೀಯತೆ ಮೆರೆದಿದ್ದಾರೆ. 
ಮೃತ ಯೋಧನ ಕುಟುಂಬಕ್ಕೆ ಸುಧಾಮೂರ್ತಿ ನೆರವಿನ ಚೆಕ್ ವಿತರಣೆ ಮಾಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಮೃತ ಸೈನಿಕರ ಕುಟುಂಬದವರು ಸುಧಾಮೂರ್ತಿ ಅವರದು ತಾಯಿ‌ ಹೃದಯ.  
ನಮ್ಮನ್ನು ಯಾರೂ ಸಹ ಪರಿಗಣಿಸದ ಸಂದರ್ಭದಲ್ಲಿ ನಮ್ಮ ಸಹಾಯಕ್ಕೆ ಬಂದಿದ್ದಾರೆ. ನಮ್ಮ ಮನೆಯವರ ಕಳೆದುಕೊಂಡಿದ್ದಕ್ಕೆ ನಮಗೆ ನೆರವು ನೀಡಿದ್ದಾರೆ.

ನಮ್ಮ ಹಾಗೇ ಸೇನೆ ಸೇರಿ ಪುತ್ರ, ಪತ್ನಿಯರನ್ನ ಕಳೆದುಕೊಂಡವರು ಬಹಳ ಇದ್ದಾರೆ. ಎಲ್ಲಾ ನೊಂದ ಮೃತ ಸೈನಿಕರಿಗೆ ಅವರು ನೆರವು ನೀಡಲಿ ಎಂದರು. ಕುಟುಂಬಸ್ಥರು ಸುಧಾಮೂರ್ತಿ ಅವರಿಗೆ ಧನ್ಯವಾದ ತಿಳಿಸಿದರು.

 ಈ ಸಂದರ್ಭದಲ್ಲಿ ಹಾಜರಿದ್ದ ಸಂಸದ ಪ್ರತಾಪ್ ಸಿಂಹ, ಸಚಿವ ಸಾರಾ ಮಹೇಶ್, ಡಿಸಿ ಅಭಿರಾಮ್ ಜಿ. ಶಂಕರ್, ಮಾಜಿ ‌ಮೇಯರ್ ರವಿ ಕೈಯಲ್ಲಿ ಚೆಕ್ ಗಳನ್ನು ನೀಡುವ ಮೂಲಕ ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

ಮುಂದಿನ ಸುದ್ದಿ
Show comments