Webdunia - Bharat's app for daily news and videos

Install App

10 ವರ್ಷಗಳಿಂದ ಬತ್ತಿದ್ದ ಬಾವಿಯಲ್ಲಿ ಚಿಮ್ಮಿದ ನೀರು

Webdunia
ಸೋಮವಾರ, 2 ಮೇ 2016 (09:12 IST)
ಭೀಕರ ಬರಗಾಲದಿಂದ ಎಲ್ಲ ನದಿ ಮೂಲಗಳು ಬತ್ತಿದ್ದರೆ ರಾಯಚೂರಿನ ವೈ.ಮೈಲಾಪುರ ಗ್ರಾಮದಲ್ಲೊಂದು ವಿಸ್ಮಯ ನಡೆದಿದೆ. ಈ ವಿಸ್ಮಯ ಹನಿ ಹನಿ ನೀರಿಗಾಗಿ ತತ್ವಾರ ಪಡುತ್ತಿದ್ದ ಗ್ರಾಮಸ್ಥರಲ್ಲಿ ಸಂತಷ ಮೂಡಿಸಿದೆ. ಅದೇನಂತಹ ಕೌತುಕ ಎನ್ನುತ್ತೀರಾ ? ಮುಂದೆ ಓದಿ. 

ವೈ. ಮೈಲಾಪುರದಲ್ಲಿದ್ದ ಒಂದು ಹಳೆಯ ಬಾವಿ ಕಳೆದ 10 ವರ್ಷಗಳಿಂದ ಬತ್ತಿ ಹೋಗಿತ್ತು. ಆದರೆ ನಿನ್ನೆ ಇದ್ದಕ್ಕಿದ್ದಂತೆ ಬಾವಿಯಲ್ಲಿ ನೀರು ತುಂಬಿ ಬಿಟ್ಟಿದೆ. ಗ್ರಾಮದಲ್ಲಿ ಎಲ್ಲಾ ನೀರಿನ ಮೂಲಗಳು ಬತ್ತಿರುವಾಗ ಹಲ ವರ್ಷಗಳಿಂದ ಒಣಗಿ ಬಿದ್ದಿದ್ದ ಬಾವಿಯಲ್ಲಿ ನಾಲ್ಕು ಅಡಿ ನೀರು ಹೇಗೆ ಬಂತು, ಎಲ್ಲಿಂದ ಬಂತು ಎಂಬ ಕುತೂಹಲ ಸ್ಥಳೀಯರನ್ನು ಕಾಡುತ್ತಿದೆ. ಇದು ಸಿಹಿ ನೀರಾಗಿದ್ದು ಕುಡಿಯಲು ಯೋಗ್ಯವಾಗಿದೆ.
 
ಈ ವಿಸ್ಮಯವನ್ನು ನೋಡು ಸುತ್ತಮುತ್ತಲ ಗ್ರಾಮದ ಜನರು ತಂಡೋಪತಂಡವಾಗಿ ಬರುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments