Webdunia - Bharat's app for daily news and videos

Install App

10 ವರ್ಷಗಳಿಂದ ಬತ್ತಿದ್ದ ಬಾವಿಯಲ್ಲಿ ಚಿಮ್ಮಿದ ನೀರು

Webdunia
ಸೋಮವಾರ, 2 ಮೇ 2016 (09:12 IST)
ಭೀಕರ ಬರಗಾಲದಿಂದ ಎಲ್ಲ ನದಿ ಮೂಲಗಳು ಬತ್ತಿದ್ದರೆ ರಾಯಚೂರಿನ ವೈ.ಮೈಲಾಪುರ ಗ್ರಾಮದಲ್ಲೊಂದು ವಿಸ್ಮಯ ನಡೆದಿದೆ. ಈ ವಿಸ್ಮಯ ಹನಿ ಹನಿ ನೀರಿಗಾಗಿ ತತ್ವಾರ ಪಡುತ್ತಿದ್ದ ಗ್ರಾಮಸ್ಥರಲ್ಲಿ ಸಂತಷ ಮೂಡಿಸಿದೆ. ಅದೇನಂತಹ ಕೌತುಕ ಎನ್ನುತ್ತೀರಾ ? ಮುಂದೆ ಓದಿ. 

ವೈ. ಮೈಲಾಪುರದಲ್ಲಿದ್ದ ಒಂದು ಹಳೆಯ ಬಾವಿ ಕಳೆದ 10 ವರ್ಷಗಳಿಂದ ಬತ್ತಿ ಹೋಗಿತ್ತು. ಆದರೆ ನಿನ್ನೆ ಇದ್ದಕ್ಕಿದ್ದಂತೆ ಬಾವಿಯಲ್ಲಿ ನೀರು ತುಂಬಿ ಬಿಟ್ಟಿದೆ. ಗ್ರಾಮದಲ್ಲಿ ಎಲ್ಲಾ ನೀರಿನ ಮೂಲಗಳು ಬತ್ತಿರುವಾಗ ಹಲ ವರ್ಷಗಳಿಂದ ಒಣಗಿ ಬಿದ್ದಿದ್ದ ಬಾವಿಯಲ್ಲಿ ನಾಲ್ಕು ಅಡಿ ನೀರು ಹೇಗೆ ಬಂತು, ಎಲ್ಲಿಂದ ಬಂತು ಎಂಬ ಕುತೂಹಲ ಸ್ಥಳೀಯರನ್ನು ಕಾಡುತ್ತಿದೆ. ಇದು ಸಿಹಿ ನೀರಾಗಿದ್ದು ಕುಡಿಯಲು ಯೋಗ್ಯವಾಗಿದೆ.
 
ಈ ವಿಸ್ಮಯವನ್ನು ನೋಡು ಸುತ್ತಮುತ್ತಲ ಗ್ರಾಮದ ಜನರು ತಂಡೋಪತಂಡವಾಗಿ ಬರುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments