Webdunia - Bharat's app for daily news and videos

Install App

ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ : ಶ್ರೀರಾಮುಲು

Webdunia
ಬುಧವಾರ, 5 ಏಪ್ರಿಲ್ 2023 (11:03 IST)
ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬಂದರೆ ಲಾಭ ಆಗುತ್ತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಪಕ್ಷಕ್ಕೆ ಬರ್ತಾರೆ ಅನ್ನೋದು ಗೊತ್ತಿಲ್ಲ. ನಾನೂ ಮಾಧ್ಯಮಗಳಲ್ಲಿ ನೋಡಿದ್ದು, ಇದನ್ನು ತಿಳಿದುಕೊಂಡು ಮಾತಾಡ್ತೇನೆ. ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ. ಸುದೀಪ್ ಪಕ್ಷಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದರು. 

ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments