Webdunia - Bharat's app for daily news and videos

Install App

ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ

Webdunia
ಶನಿವಾರ, 16 ಜುಲೈ 2022 (19:19 IST)
ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು  ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವರ ಜೊತೆ ಉಪಹಾರ ಸೇವಿಸಿ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ. ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ. ಈ ಕುರಿತು ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ, ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್​ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments