Webdunia - Bharat's app for daily news and videos

Install App

ಪೈಲ್ವಾನ್ ಪೈರಸಿಗೆ ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

Webdunia
ಶುಕ್ರವಾರ, 20 ಸೆಪ್ಟಂಬರ್ 2019 (21:59 IST)
ನಟ ಸುದೀಪ್ ತಮ್ಮ ಮೆಚ್ಚಿನ ಪೈಲ್ವಾನ್ ಚಲನಚಿತ್ರ ಪೈರಸಿ ಆಗಿರೋದಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡಿರೋ ಸುದೀಪ್, ಪೈರಸಿ ಮೂಲವನ್ನು ತಿಳಿಯುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ. ನಮ್ಮ ಕಠಿಣ ಶ್ರಮವನ್ನ ಹಾಳು ಮಾಡಲು ನಾನು ಬಿಡುವುದಿಲ್ಲ. ಪೈರಸಿ ಮಾಡಿದವರಿಗಿಂತ ಪೈರಸಿ ಬಗ್ಗೆ ನಾನು ಹೆಚ್ಚು ಆಸಕ್ತಿ ಹೊಂದಿದ್ದೇನೆ. ಹೀಗಂತ ಬರೆದು ತಮ್ಮ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ.

“ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ. ನನ್ನ ಮೌನ, ತಾಳ್ಮೆ, ಎರಡನ್ನೂ ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳುಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ. ಇದರ ಹಿಂದಿರುವ ವ್ಯಕ್ತಿಗಳನ್ನು ಬಯಲಿಗೆ ತಂದರೆ ನೆಮ್ಮದಿಯ ನಿದ್ರೆ ಬರುತ್ತದೆ. ಆ ಸಂದರ್ಭ ಶೀಘ್ರವಾಗಿ ಬರುತ್ತದೆ ಎಂದಿದ್ದಾರೆ.

ಪೈಲ್ವಾನ್ ಸಿನಿಮಾದ ಲಿಂಕ್ ಷೇರ್ ಮಾಡಿಕೊಂಡಿದ್ದಕ್ಕೆ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧನ ಮಾಡಿದ್ದು, ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments