Webdunia - Bharat's app for daily news and videos

Install App

ಕರೋನಾ ಪರಿಹಾರಕ್ಕೆ ಸುಧಾಮೂರ್ತಿ, ನಾರಾಯಣ ಮೂರ್ತಿ ಕೊಡುಗೆ ಎಷ್ಟು ಗೊತ್ತಾ?

Webdunia
ಬುಧವಾರ, 1 ಏಪ್ರಿಲ್ 2020 (10:07 IST)
ಬೆಂಗಳೂರು: ದೇಶದಲ್ಲಿ ಏನೇ ಸಮಸ್ಯೆ ಸಂಭವಿಸಿದರೂ ಮೊದಲಿಗರಾಗಿ ಸ್ಪಂದಿಸುವ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಮತ್ತು ನಾರಾಯಣ ಮೂರ್ತಿ ದಂಪತಿ ಈ ಬಾರಿಯೂ ಕೊರೋನಾ ಪರಿಹಾರಕ್ಕೆ ಭಾರೀ ಸಹಾಯ ಮಾಡಿದ್ದಾರೆ.


ಈಗಾಗಲೇ ಕೆಲವು ಆಸ್ಪತ್ರೆಗಳ ನಿರ್ವಹಣೆ ಜವಾಬ್ಧಾರಿ ವಹಿಸಿರುವ ನಾರಾಯಣ ಮೂರ್ತಿ ದಂಪತಿ ಈಗ ಪರಿಹಾರ ನಿಧಿಗೆ 100 ಕೋಟಿ ರೂ. ದೇಣಿಗೆ ನೀಡುವ ಮೂಲಕ ಮತ್ತೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸದಾ ತಮ್ಮ ಕೆಲಸಗಳಿಂದಲೇ ಇತರರಿಗೆ ಮಾದರಿಯಾಗಿರುವ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಕೊರೋನಾ ಪರಿಹಾರ ಕಾರ್ಯಕ್ಕೆ ತಮ್ಮಿಂದಾದ ಎಲ್ಲಾ ರೀತಿಯ ಸಹಾಯವನ್ನೂ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments