Webdunia - Bharat's app for daily news and videos

Install App

ಕಾಂಗ್ರೆಸ್ ಹಾಗೂ ಮಾಜಿ ಸ್ಪೀಕರ್ ವಿರುದ್ಧ ಕಿಡಿಕಾರಿದ ಶಾಸಕ ಸುಧಾಕರ್

Webdunia
ಶನಿವಾರ, 3 ಆಗಸ್ಟ್ 2019 (11:15 IST)
ಬೆಂಗಳೂರು : ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕ ಸುಧಾಕರ್ ಅವರು ಕಾಂಗ್ರೆಸ್ ನ ವಿರುದ್ಧ ಕಿಡಿಕಾರಿದ್ದಾರೆ. 




ಇಂದು ಸಿಎಂ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸುಧಾಕರ್ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 'ಕಾಲರ್ ಎತ್ತಿಕೊಂಡು ಜನರ ಬಳಿ ಹೋದರೆ ಮತ ಕೊಡುವುದಿಲ್ಲ. ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದವರನ್ನು ಮತದಾರರು ಆಯ್ಕೆ ಮಾಡುತ್ತಾರೆ. ಯಾರೋ ಇಲ್ಲಿ ಒಬ್ಬರು ಬೊಬ್ಬೆ ಹೊಡೆದ ತಕ್ಷಣ ಜನರು ಹೆದರುವುದಿಲ್ಲ. ಆ ರೀತಿ ಬೆದರುವುದಾಗಿದ್ದರೆ ಲೋಕಸಭೇ ಚುನಾವಣೆಯಲ್ಲಿ ಏಕೆ ಕಾಂಗ್ರೆಸ್ ಒಂದು ಸ್ಥಾನವನ್ನು ಮಾತ್ರ ಗೆಲ್ಲುತ್ತಿತ್ತು?’ ಎಂದು ಹೇಳುವುದರ ಮೂಲಕ ಡಿಕೆಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.


ಹಾಗೇ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದ ಸುಧಾಕರ್​, 'ರಮೇಶ್ ಕುಮಾರ್ ಮೌಲ್ಯಗಳಿಗೆ ಪ್ರತಿಪಾದಕರಂತೆ ನಟಿಸುತ್ತಾರೆ. ಅವರ ಆದೇಶ ಅನೈತಿಕವಾಗಿದೆ. ಅದನ್ನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದೇವೆ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇದೆ,' ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments