Webdunia - Bharat's app for daily news and videos

Install App

ಕಾಂಗ್ರೆಸ್ ಹಾಗೂ ಮಾಜಿ ಸ್ಪೀಕರ್ ವಿರುದ್ಧ ಕಿಡಿಕಾರಿದ ಶಾಸಕ ಸುಧಾಕರ್

Webdunia
ಶನಿವಾರ, 3 ಆಗಸ್ಟ್ 2019 (11:15 IST)
ಬೆಂಗಳೂರು : ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕ ಸುಧಾಕರ್ ಅವರು ಕಾಂಗ್ರೆಸ್ ನ ವಿರುದ್ಧ ಕಿಡಿಕಾರಿದ್ದಾರೆ. 




ಇಂದು ಸಿಎಂ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸುಧಾಕರ್ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 'ಕಾಲರ್ ಎತ್ತಿಕೊಂಡು ಜನರ ಬಳಿ ಹೋದರೆ ಮತ ಕೊಡುವುದಿಲ್ಲ. ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದವರನ್ನು ಮತದಾರರು ಆಯ್ಕೆ ಮಾಡುತ್ತಾರೆ. ಯಾರೋ ಇಲ್ಲಿ ಒಬ್ಬರು ಬೊಬ್ಬೆ ಹೊಡೆದ ತಕ್ಷಣ ಜನರು ಹೆದರುವುದಿಲ್ಲ. ಆ ರೀತಿ ಬೆದರುವುದಾಗಿದ್ದರೆ ಲೋಕಸಭೇ ಚುನಾವಣೆಯಲ್ಲಿ ಏಕೆ ಕಾಂಗ್ರೆಸ್ ಒಂದು ಸ್ಥಾನವನ್ನು ಮಾತ್ರ ಗೆಲ್ಲುತ್ತಿತ್ತು?’ ಎಂದು ಹೇಳುವುದರ ಮೂಲಕ ಡಿಕೆಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.


ಹಾಗೇ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದ ಸುಧಾಕರ್​, 'ರಮೇಶ್ ಕುಮಾರ್ ಮೌಲ್ಯಗಳಿಗೆ ಪ್ರತಿಪಾದಕರಂತೆ ನಟಿಸುತ್ತಾರೆ. ಅವರ ಆದೇಶ ಅನೈತಿಕವಾಗಿದೆ. ಅದನ್ನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದೇವೆ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇದೆ,' ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments