ಸಹಾಯಕ ಪ್ರಾಧ್ಯಾಪಕರನ್ನ ನೇಮಿಸೋಕೆ ಸುಧಾಕರ್ 50 ಲಕ್ಷ ಕೇಳಿದ್ದಾರೆ : ಕುಮಾರಸ್ವಾಮಿ

Webdunia
ಭಾನುವಾರ, 26 ಫೆಬ್ರವರಿ 2023 (17:23 IST)
ಚಿಕ್ಕಮಗಳೂರು : ಮೆಡಿಕಲ್ ಕಾಲೇಜಿಗೆ ಸಹಾಯ ಪ್ರಾಧ್ಯಾಪಕರನ್ನ ನೇಮಿಸೋಕೆ ಸಚಿವ ಡಾ.ಕೆ ಸುಧಾಕರ್ 50 ಲಕ್ಷ ರೂ. ಕೇಳಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
 
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುಧಾಕರ್ ನಿನಗೆ ಹಳೇ ಚರಿತ್ರೆ ಗೊತ್ತಿಲ್ಲ ಕಣಪ್ಪ. ನಿನ್ನೆ ಮೊನ್ನೆ ಏನೇನು ಮಾಡಿದ್ದೀಯಾ ಅನ್ನೋದು ಜಗಜ್ಜಾಹೀರಾಗಿದೆ.

ನಿಮಗೆ ಆಸ್ಪತ್ರೆಗೆ ಓರ್ವ ಡಾಕ್ಟರ್ ನೇಮಕ ಮಾಡಲು ಆಗಿಲ್ಲ. ಮೆಡಿಕಲ್ ಕಾಲೇಜ್ಗೆ ಸಹಾಯ ಪ್ರಾಧ್ಯಾಪಕರನ್ನ ನೇಮಿಸೋಕೆ ಏನು ಮಾಡಿದ್ರಿ? ವಿಧಾನಪರಿಷತ್ನಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಜೆಪಿ ನಾಯಕರೊಬ್ಬರ ಮಗಳಿಗೆ ಎಷ್ಟು ಕೇಳಿದ್ರಿ? ಅವರ ಬಳಿ 50 ಲಕ್ಷ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments