Webdunia - Bharat's app for daily news and videos

Install App

ಸುಧಾಕರ್​ಗೆ ಅಧಿಕಾರದ ಮದ! ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ:ಸಿದ್ದರಾಮಯ್ಯ

Webdunia
ಗುರುವಾರ, 21 ಅಕ್ಟೋಬರ್ 2021 (13:52 IST)
ಬೆಂಗಳೂರು : ಕೆ ಸುಧಾಕರ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುಧಾಕರ್ಗೆ ಅಧಿಕಾರದ ಮದ. ಹಾಗಾಗಿ ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಅಧಿಕಾರವನ್ನು ಸುಧಾಕರ್ ಶಾಶ್ವತ ಅಂದುಕೊಂಡಿದ್ದಾರೆ. 2023ಕ್ಕೆ ಅವರೆಲ್ಲರೂ ಮನೆಗೆ ಹೋಗುತ್ತಾರೆ. ಆಗ ಯಾರು ಜೈಲಿಗೆ ಹೋಗುತ್ತಾರೆಂದು ಗೊತ್ತಾಗುತ್ತದೆ ಅಂತ ರಮೇಶ್ಕುಮಾರ್ರನ್ನು ಜೈಲಿಗೆ ಕಳಿಸುತ್ತೇನೆಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇನ್ನು ನಳಿನ್ ಕುಮಾರ್ ಕಟೀಲು ಅಪ್ರಬುದ್ಧ ರಾಜಕಾರಣ. ಕಟೀಲು ಒಬ್ಬ ಜೋಕರ್, ಅವನ ತಲೆ ಕೆಟ್ಟಿದೆ. ಹತಾಶರಾದಾಗ ಮಾತ್ರ ಅವಾಚ್ಯ ಶಬ್ದಗಳನ್ನ ಬಳಸುತ್ತಾರೆ. ನಾನು ಸಿ.ಎಂ.ಇಬ್ರಾಹಿಂ ಬಗ್ಗೆ ಏನೂ ಮಾತನಾಡಲ್ಲ ಅಂತ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಜೆಡಿಎಸ್ನವರಿಗೆ ಯಾವುದೇ ಗಟ್ಟಿ ಸಿದ್ಧಾಂತಗಳು ಇಲ್ಲ. ಅವರು ಏನೇ ಓಲೈಕೆ ಮಾಡಿದರು ಅದು ನಡೆಯುವುದಿಲ್ಲ. ಅಲ್ಪಸಂಖ್ಯಾತರು ಬುದ್ಧಿವಂತರಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ಬರುವುದಕ್ಕೆ ಬಿಡುವುದಿಲ್ಲ. ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದವರು ಜ್ಯಾತ್ಯತೀತರಾ? ಜೆಡಿಎಸ್ ಜ್ಯಾತ್ಯತೀತ ಪಕ್ಷವಲ್ಲ. ಜೆಡಿಎಸ್ ವಿರುದ್ಧ ಮಾಜಿ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments