Webdunia - Bharat's app for daily news and videos

Install App

ಕಾಂಗ್ರೆಸ್‌ನ ಅನ್ನಭಾಗ್ಯಕ್ಕೆ ಸುಧಾಕರ್‌ ಕೌಂಟರ್‌

Webdunia
ಗುರುವಾರ, 4 ಮೇ 2023 (14:30 IST)
ಚಿಕ್ಕಬಳ್ಳಾಪುರ : ಹೆಚ್ಚು ಅನ್ನ ತಿಂದರೆ ಸಕ್ಕರೆ ಕಾಯಿಲೆ ಹೆಚ್ಚಾಗುತ್ತದೆ. ಇದರಿಂದಾಗಿ ಆರೋಗ್ಯಯುಕ್ತ ಆಹಾರ ನೀಡುವುದೇ ಬಿಜೆಪಿ ಗುರಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
 
ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ ಅವರು, ಪ್ರತಿ ಮನೆಗೆ ಪ್ರತಿದಿನ ಅರ್ಧ ಲೀಟರ್ ಹಾಲು ನೀಡಲಾಗುತ್ತದೆ. ಹೆಚ್ಚು ಅನ್ನ ತಿಂದರೆ ಸಕ್ಕರೆ ಕಾಯಿಲೆ ಹೆಚ್ಚಾಗಲಿದೆ. ಆರೋಗ್ಯಯುಕ್ತ ಆಹಾರ ನೀಡುವುದು ಬಿಜೆಪಿ ಗುರಿಯಾಗಿದೆ.

ಕಾಂಗ್ರೆಸ್ ನೀಡುವ 100 ರೂ. ಅಕ್ಕಿಗೆ ಬದಲಾಗಿ ಬಿಜೆಪಿ ತಿಂಗಳಿಗೆ 600 ರೂ. ಮೌಲ್ಯದ ಹಾಲು ನೀಡುತ್ತಿದೆ. ಇದೇ ರೀತಿ 60 ವರ್ಷದಿಂದ ಕಾಂಗ್ರೆಸ್ ಜನರನ್ನು ಯಾಮಾರಿಸಿದೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments