ಸುಧಾಕರ್ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದಾರೆ : ಜಮೀರ್

Webdunia
ಮಂಗಳವಾರ, 2 ಮೇ 2023 (14:11 IST)
ಯಾದಗಿರಿ : ಬಿಜೆಪಿಯಲ್ಲಿ ದೊಡ್ಡ ಕಾಮಿಡಿ ಪೀಸ್ ಅಂದ್ರೆ ಅದು ಸುಧಾಕರ್. ಅವರ ಕ್ಷೇತ್ರ ಬಿಟ್ಟು ಎಲ್ಲಾದರೂ ಅಲ್ಲಾಡಿದ್ದಾರಾ..?, ಬೇರೆ ಕ್ಷೇತ್ರಕ್ಕೆ ಹೋಗಿದ್ದಾರಾ?. ನನ್ನ ಬಗ್ಗೆ ಮಾತಾಡ್ತಾರಲ್ಲ, ನಾನು ಕಾಂಗ್ರೆಸ್ ಪಕ್ಷದಲ್ಲಿ ಸ್ಟಾರ್ ಕ್ಯಾಂಪೇನರ್ ಆಗಿದ್ದೀನಿ ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಹೇಳಿದರು.
 
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣಕ್ಕೆ ಆಗಮಿಸಿ ಶಹಾಪುರ ಕಾಂಗ್ರೆಸ್ ಅಭ್ಯರ್ಥಿ ಶರಣಬಸಪ್ಪ ದರ್ಶನಾಪುರ ಪರ ಮತಬೇಟೆ ಮಾಡಿ, ಶಹಾಪುರ ಪಟ್ಟಣದ ಅಂಜುಮೀನ್ ಶಾಲಾ ಮೈದಾನದಲ್ಲಿ ಬಹಿರಂಗ ಸಮಾವೇಶದಲ್ಲಿ ಜಮೀರ್ ಭಾಗಿಯಾದರು. ಈ ವೇಳೆ ಮಾತನಾಡಿ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದ ಅವರು, ಸುಧಾಕರ್ ಅವರು ಒಂದು ಕ್ಷೇತ್ರಕ್ಕೆ ಸೀಮಿತವಾಗಿದ್ದಾರೆ.

ಮಾತಾಡೋಕೆ ಬರುತ್ತೆ ಅಂತ ಏನು ಬೇಕಾದರೂ ಮಾತನಾಡುವುದಲ್ಲ. ಮಾತಾಡಬೇಕಾದ್ರೆ ಸ್ವಲ್ಪ ಯೋಚನೆ ಮಾಡಿ ಮಾತಾಡಬೇಕಾಗುತ್ತೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಅದು ನಾಮಾಕಾವಸ್ತೆಯಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ತಕ್ಕಂತೆ ಅನುಷ್ಠಾನಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments